5:49 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ ಹಾನಿ

14/07/2025, 20:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ಗಡಿಯಾರ ಕಂಬದ ಸಮೀಪವಿರುವ ಲೋಕೋಪಯೋಗಿ ಇಲಾಖೆಗೆ ಸೇರಿದ ಎರಡು ವಸತಿ ಗೃಹಗಳಿಗೆ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಸ್ಪರ್ಶಗೊಂಡ ವಸತಿಗೃಹಗಳ ಪೈಕಿ ಒಂದರಲ್ಲಿ ಮನೆಮಂದಿ ಹಾಗೂ ಸಾಕು ಪ್ರಾಣಿಗಳಿದ್ದರೂ ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ. ಇನ್ನೊಂದು ವಸತಿಗೃಹದಲ್ಲಿ ಯಾರೂ ಇರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು