11:14 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಕಾಡಾನೆ ದಾಳಿ: ಇಬ್ಬರು ಕಾರ್ಮಿಕರಿಗೆ ತೀವ್ರ ಗಾಯ

29/07/2025, 13:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಗಾಯಗೊಂಡು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾಡನೆ ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಇದೀಗ ಕಾರ್ಮಿಕರು ಅರಣ್ಯ ಇಲಾಖೆ ವಿರುದ್ದ ತಿರುಗಿ ಬಿದಿದ್ದು ತೀವ್ರ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಸಜ್ಜಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು