9:53 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಕರಡಿಗೋಡಿನ ಮನೆ ಅಂಗಳದಲ್ಲಿ ಕಾಡಾನೆ ದಾoಧಲೆ: ಬೆಚ್ಚಿ ಬಿದ್ದ ಗ್ರಾಮಸ್ಥರು

26/09/2025, 14:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡುನಲ್ಲಿ ತೋಟದ ಮನೆಯ ಅಂಗಳದಲ್ಲಿ ಕಾಡಾನೆ ದಾoಧಲೆ ನಡೆಸಿ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ. ಇಲ್ಲಿನ ಕುಕ್ಕನೂರು ಪುರುಷೋತ್ತಮ್, ದೇವ ಪ್ರಕಾಶ್ ಮತ್ತು ಸುನಿಲ್ ಎಂಬುವವರ ಮನೆಯ ಅಂಗಳದಲ್ಲಿದ್ದ ಹೂಕುಂಡಗಳು, ಕಾಫಿ, ಅಡಿಕೆ, ಪಪಾಯ ಗಿಡಗಳನ್ನು ಸಂಪೂರ್ಣ ಹಾನಿ ಮಾಡಿ ಉಂಟು ಮಾಡಿದೆ.


ಬಳಿಕ ಇದೇ ಆನೆಗಳು ಪಕ್ಕದ ನಾಲ್ಕೈದು ಭತ್ತದ ಗದ್ದೆಗೆ ಪ್ರವೇಶ ಮಾಡಿದ್ದು ಸಂಪೂರ್ಣ ಪುಡಿಗೈದಿವೆ. ಇತ್ತ ಕಾರ್ಮಿಕರು ಸಾರ್ವಜನಿಕರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಕಷ್ಟ ಪಟ್ಟು ಬೆಳೆದ ಕೃಷಿಗೆ ಪರಿಹಾರ ಜೊತೆಗೆ ಆನೆಗಳಿಂದ ಶಾಶ್ವತ ಪರಿಹಾರ ನೀಡುವಂತೆ ಬೆಳೆಗಾರರು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದರು, ಕಾಡಿಗೆ ಅಟ್ಟಿದ ಕೆಲವೇ ಗಂಟೆಗಳಲ್ಲಿ ಮತ್ತೆ ಗ್ರಾಮಕ್ಕೆ ಪ್ರವೇಶ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು