2:44 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಕರಡಿಗೋಡಿನ ಮನೆ ಅಂಗಳದಲ್ಲಿ ಕಾಡಾನೆ ದಾoಧಲೆ: ಬೆಚ್ಚಿ ಬಿದ್ದ ಗ್ರಾಮಸ್ಥರು

26/09/2025, 14:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ವಿರಾಜಪೇಟೆ ತಾಲ್ಲೂಕಿನ ಕರಡಿ ಗೋಡುನಲ್ಲಿ ತೋಟದ ಮನೆಯ ಅಂಗಳದಲ್ಲಿ ಕಾಡಾನೆ ದಾoಧಲೆ ನಡೆಸಿ ಅಪಾರ ಪ್ರಮಾಣದ ನಷ್ಟ ಉಂಟು ಮಾಡಿದೆ. ಇಲ್ಲಿನ ಕುಕ್ಕನೂರು ಪುರುಷೋತ್ತಮ್, ದೇವ ಪ್ರಕಾಶ್ ಮತ್ತು ಸುನಿಲ್ ಎಂಬುವವರ ಮನೆಯ ಅಂಗಳದಲ್ಲಿದ್ದ ಹೂಕುಂಡಗಳು, ಕಾಫಿ, ಅಡಿಕೆ, ಪಪಾಯ ಗಿಡಗಳನ್ನು ಸಂಪೂರ್ಣ ಹಾನಿ ಮಾಡಿ ಉಂಟು ಮಾಡಿದೆ.


ಬಳಿಕ ಇದೇ ಆನೆಗಳು ಪಕ್ಕದ ನಾಲ್ಕೈದು ಭತ್ತದ ಗದ್ದೆಗೆ ಪ್ರವೇಶ ಮಾಡಿದ್ದು ಸಂಪೂರ್ಣ ಪುಡಿಗೈದಿವೆ. ಇತ್ತ ಕಾರ್ಮಿಕರು ಸಾರ್ವಜನಿಕರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಕಷ್ಟ ಪಟ್ಟು ಬೆಳೆದ ಕೃಷಿಗೆ ಪರಿಹಾರ ಜೊತೆಗೆ ಆನೆಗಳಿಂದ ಶಾಶ್ವತ ಪರಿಹಾರ ನೀಡುವಂತೆ ಬೆಳೆಗಾರರು ಅರಣ್ಯ ಇಲಾಖೆಗೆ ಒತ್ತಾಯ ಮಾಡಿದರು, ಕಾಡಿಗೆ ಅಟ್ಟಿದ ಕೆಲವೇ ಗಂಟೆಗಳಲ್ಲಿ ಮತ್ತೆ ಗ್ರಾಮಕ್ಕೆ ಪ್ರವೇಶ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು