8:59 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Kodagu | ಪೊನ್ನಂಪೇಟೆ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ: ಭತ್ತದ ಸಸಿಮಡಿ ನಾಶ

03/07/2025, 20:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಅಮ್ಮತ್ತಿ ಹೊಸೂರು ಪಂಚಾಯತ್ ವ್ಯಾಪ್ತಿಯ ಕಳತ್ತ ಮಾಡು ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ಧಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿಯನ್ನು ಕಾಡಾನೆಗಳು ತುಳಿದು ನಾಶ ಮಾಡಿದೆ.
ಇಂದು ಬೆಳಗಿನ ಜಾವ ಕಾಡಾನೆಗಳು ಲಗ್ಗೆ ಇಟ್ಟಿದ್ದು ಕೃಷಿಕರು ಆತಂಕಕ್ಕೆ ಈಡಾಗಿದ್ದಾರೆ. ಕಾಡಾನೆ ದಾಳಿ ತಪ್ಪಿಸಲು ಆನೆ ಸ್ಥಳಾoತರ ಮಾಡುವ ನಿಟ್ಟಿನಲ್ಲಿ
ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದು ಸ್ಥಳದಲ್ಲಿಯೇ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿ ಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು