8:55 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳನಿಗೆ ಧರ್ಮದೇಟು

22/07/2025, 16:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲೋಕಿನ ಕೊಂಡಂಗೇರಿ ಗ್ರಾಮದಲ್ಲಿ ಹಾಡಹಗಲೇ ಕುಡಿಯಲು ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನದ ಸರ ದೋಚಿ, ಬಳಿಕ ಗ್ರಾಮಸ್ಥರ ಕೈಗೆ ಸಿಕ್ಕಿ ಹಣ್ಣು ಗಾಯಿ ನೀರು ಗಾಯಿ ಯಾದ ಘಟನೆ ನಡೆದಿದೆ.

ಗ್ರಾಮದ ಸಾರಮ್ಮ ಎಂಬುವವರು ತನ್ನ ಸೊಸೆಯೊಂದಿಗೆ ವಾಸದಲ್ಲಿದ್ದ ಮನೆಗೆ ಆಗಮಿಸಿದ ಕಳ್ಳ ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದು ಕುಡಿಯಲು ನೀರು ಬೇಕು ಎಂದು ಕೇಳಿದ್ದಾನೆ, ನೀರು ತಂದು ಕೊಡುತ್ತಿದ್ದಂತೆ ಆಕೆಯ ಕುತ್ತಿಗೆಯಲ್ಲಿದ ಸರಕ್ಕೆ ಕೈ ಹಾಕಿದ್ದು, ಮಹಿಳೆ ಪ್ರತಿರೋಧ ತೋರಿಸಿದಕ್ಕೆ ಕೈ ನಲ್ಲಿದ್ದ ಚಾಕುವಿನಿಂದ ಹಲ್ಲೆ ಮಾಡಿ ಸರ ಕಿತ್ತು ಪರಾರಿಯಾಗಿದ್ದಾನೆ. ತಕ್ಷಣ ಎಚೆತ್ತುಕೊಂಡ ಗ್ರಾಮದ ಯುವಕರು ಗ್ರಾಮದಲ್ಲಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದು, ಈ ಸಂದರ್ಭ ಕಾಫಿ ತೋಟವೊಂದರಲ್ಲಿ ಅವಿತು ಕುಳಿತಿದ್ದ ಕಳ್ಳ ಪಾಲಿಬೆಟ್ಟ ಗ್ರಾಮದ ಹ್ಯಾರಿಸ್ ಪುತ್ರ ಮನಾವರ್ ನಿಗೆ ಆಳಿಗೆ ಒಂದು ಎಟ್ಟು ಎನ್ನುವಂತೆ ಕೊಟ್ಟು ಪೊಲೀಸರಿಗೆ ಒಪ್ಪಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು