8:06 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

07/03/2026, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದ್ದು ಹಲವು ಸಂಶಯ ಮೂಡಿದೆ.
ಗ್ರಾಮದ ನಿವಾಸಿಗಳಾದ ಈರಪ್ಪ, ಲಲಿತಾ ಅವರ ಪುತ್ರ ಸಚಿನ್ (33) ಸಾವನಪ್ಪಿರುವರಾಗಿದ್ದು, ಬಂದೂಕಿನಿಂದ ಸಿಡಿದ ಗುಂಡು ಸಚಿನ್ ಹೊಟ್ಟೆಯ ಎಡ ಭಾಗಕ್ಕೆ ಹೊಕ್ಕಿ ಜೀವ ತೆಗೆದಿದ್ದು ಇದೀಗ ಹಲವು ಅನುಮಾನ ಉಂಟು ಮಾಡಿದ್ದು, ಸಚಿನ್ ತಾಯಿ ಲಲಿತ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಳು ಮೆಣಸು ಕುಯಿಲು ಮಾಡುತ್ತಿದ್ದ ಸಂದರ್ಭ ಈ ಘಟನೆ ಈ ಘಟನೆ ಸಂಭಾವಿಸಿದ್ದು, ಘಟನಾ ಸ್ಥಳದಲ್ಲಿ ಇದ್ದ ರವಿ ಮತ್ತು ದಿವಾಕರ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ತೋಟಕ್ಕೆ ಬರುವ ಮಂಗಗಳನ್ನು ಬೆದರಿಸಲು ತೆಗೆದುಕೊಂಡು ಹೋಗಿದ್ದ ಬಂದುಕು ಜೊತೆಗಾರ ರೊಂದಿಗೆ ಇದಿದ್ದು ಅವರೇ ಬೇಕಂತಲೇ ಗುಂಡು ಹಾರಿಸಬಹುದು ಎಂದು ಶಾಂಕಿಸಲಾಗಿದೆ, ಈ ಸಂಬಂಧ ಶನಿವಾರಸಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು