2:21 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಕೊಡಿಪ್ಪಾಡಿ: ಪಾಣಾಜೆ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕಾ ಮೇಳ

17/09/2021, 15:51

ಪುತ್ತೂರು(Reporterkarnataka.com): ದ.ಕ ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಉಪ ಕೇಂದ್ರ ಕೊಡಿಪ್ಪಾಡಿ ಇವರ ವತಿಯಿಂದ ಕೋವಿಡ್ 19 ಲಸಿಕಾ ಮೇಳ ಕೊಡಿಪ್ಪಾಡಿ ಉಪ ಆರೋಗ ಕೇಂದ್ರದಲ್ಲಿ ಜರುಗಿತು.

ಈ ಲಸಿಕಾ ಮೇಳದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಾಗೂ ಇದೇ ಕಾಲೇಜಿನ ಸುಮಾರು 25 ವಿದ್ಯಾರ್ಥಿಗಳು ಪುತ್ತೂರಿನ ಅನೇಕಆರೋಗ್ಯಕೇಂದ್ರಗಳಲ್ಲಿಭಾಗವಹಿಸಿದ್ದರು.ವೈದ್ಯಾದಿಕಾರಿಗಳು, ಆಶಾಕಾರ್ಯಕರ್ತೆಯರು ಈ ಲಸಿಕಾ ಮೇಳದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು