7:02 AM Saturday7 - June 2025
ಬ್ರೇಕಿಂಗ್ ನ್ಯೂಸ್
ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ…

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು