11:08 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು