2:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು