7:59 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು