7:51 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

21/09/2024, 23:35

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆ ಕೋಹಳ್ಳಿಯಲ್ಲಿ ಐಗಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಜರುಗಿತು.


ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಚಿವಾಲಯ ಅಧಿಕಾರಿಗಳಾದ ಮಲಗೌಡ ಶ್ರೀಮಂತಗೌಡ ಝರೆ ಕ ಹಾಗೂ ಇನ್ನೋರ್ವ ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಂ. ಬಿ. ಮೋರಟಗಿ, ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿಯ ವಿಷಯ ಪರಿವೀಕ್ಷಕ ಎಸ್. ಎಸ್. ಹೂಗಾರ ಗ್ರಾಮ ,ಮುಖ್ಯೋಪಾದ್ಯಾಯರಾದ ಚಂದ್ರಶೇಖರ ಜ.ಗಸ್ತಿ , ಶಿಕ್ಷಣ ಸಂಯೋಜಕರಾದ ಸಿದ್ದು ಹುಡೇದಾರ, ಸಿ.ಆರ್.ಪಿ ಮಹಾಂತೇಶ ಗುಡದಿನ್ನಿ, ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ಬಂಡಗರ, ಎಸ್ ಡಿ ಎಂಸಿ ಅಧ್ಯಕ್ಷರಾದ ಉದಯ ಕುಮಾರ ಪೂಜಾರಿ, ಉಪಾಧ್ಯಕ್ಷರಾದ ಭೀಮಪ್ಪ ಉಮರಾಣಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಮಲಗೌಡ ಪಾಟೀಲ, ಮಾಜಿ ತಾ.ಪಂ ಸದಸ್ಯರಾದ ಸದಾಶಿವ ಹರಪಾಳೆ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಮಹದೇವಗೌಡ ಬಿರಾದರ, ತುಕಾರಾಮ ದೇವಖಾತೆ ,ಯುವ ಧುರೀಣ ರಾದ ಭರತ ಬಂಡಗರ, ಸಿಕಂದರ್ ಮುಜಾವರ್, ಪ್ರಕಾಶ್ ಬಿರಾದಾರ,ಗಣೇಶ ಪೂಜಾರಿ,ಎಸ ಡಿ ಎಮ್ ಸಿ ಸದಸ್ಯರಾದ ನಿಂಗಪ್ಪ ಬಡಚಿ, ದಿಲಶಾದಬಿ ಮಲಿಕಸಾಬ ಪಡಸಲಗಿ, ಶಿಕ್ಷಕರಾದ ಎಸ್. ಆರ್. ಮುಂಜಿ, ಬ್ರಹ್ಮಾನಂದ ಬಸರಗಿ, ಸಿ.ಟಿ ಭಜಂತ್ರಿ, ಎಸ್. ಪಿ. ಅಥಣಿ, ರವಿಕುಮಾರ್ ತೋದಲಬಾಗಿ, ಕುಮಾರ್ ತಳಕೇರಿ ಉದಯ ಕುಮಾರ್ ತೆಲಸಂಗ, ವಿಜಯ ಬೋರಗಿಕರ್ ಸುರೇಶ್ ಅಂಬಿ ಶಿಕ್ಷಕಿಯರಾದ ಬಿ.ಕೆ ಹೊಸಟ್ಟಿ , ಸುಷ್ಮಿತಾ ಬಿರಾದರ, ಸಂಗೀತ ತೆಲ್ಸಂಗ, ಶಾರದಾ ನಾಯಿಕ, ಅಕ್ಷತಾ ಕೆಂಚಣ್ಣವರ, ಶಾಲಾಬಾಯಿ ಗಾವಡೆ ಮತ್ತು ಕ್ಲಸ್ಟರ ಶಾಲೆಗಳ ಶಿಕ್ಷಕರು ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು