3:31 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

Kolara | ಮಹಾಶಿವರಾತ್ರಿ: ದಿಂಬಾಲ ಗ್ರಾಮದಲ್ಲಿ ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ

26/02/2025, 22:51

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ತಾಲೂಕಿನ ದಿಂಬಾಲ ಗ್ರಾಮದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಂಗೋಲಿ ಸ್ಪರ್ಧೆ ನಡೆಸಲಾಯಿತು.
ಗ್ರಾಮದಲ್ಲಿ ಸತತವಾಗಿ ಸುಮಾರು 5 ವರ್ಷಗಳಿಂದ ಅಚರಣೆ ಮಾಡಿಕೊಂಡು ಬರುತ್ತಿದ್ದು ಹಬ್ಬವನ್ನು ಸಡಗರ ಸಂಭ್ರಮಗಳೊಂದಿಗೆ ಅಚರಣೆ ಮಾಡಲಾಯಿತು.ಈ ವೇಳೆ ಮಾತನಾಡಿದ ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ದಿಂಬಾಲ್ ಅಶೋಕ್ ಅವರು ನಮ್ಮ ಗ್ರಾಮದಲ್ಲಿ ಎಲ್ಲಾ ಗ್ರಾಮಸ್ಥರು ಸೇರಿ ಹಬ್ಬದಂತೆ ರಂಗೋಲಿ ಸ್ಪರ್ಧೆ ಅಚರಣೆ ಮಾಡಿಕೊಂಡು ಬರುತ್ತಿದ್ದು ಮಕ್ಕಳಿಗೆ ಹಲವು ರೀತಿಯ ಆಟಗಳು, ಮಹಿಳೆಯರಿಗೆ ಹಗ್ಗ ಜಗ್ಗಾಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು.ಮನೆ ಮನೆಗೂ ಎಲ್ಲಾ ಗ್ರಾಮಸ್ಥರು ಅಗಮಿಸಿ ಆಟಗಳಲ್ಲಿ‌ ಪಾಲ್ಗೋಂಡು ಹಬ್ಬದಂತೆ ಸಂಭ್ರಮಿಸುತ್ತಾರೆ ಎಂದರು.
ಡಾ. ವೆಂಕಟಾಚಲ ಮಾತನಾಡಿ ರಂಗೋಲಿ ಅನ್ನೊದು ಪೂರ್ವಿಕರ ಅನಾದಿ ಕಾಲದಿಂದ ಮುಂದುವರೆಸಿಕೊಂಡು ಬಂದಿದ್ದು ರಂಗೋಲಿ ಹಾಕುವುದರಿಂದ ಮನಸ್ಸಿಗೆ ನೆಮ್ಮದಿ ಜ್ಞಾಪಕ ಶಕ್ತಿ.ದೈಹಿಕವಾದ ಖಾಯಿಲೆಗಳು ದೂರ. ಏಕಾಗ್ರತೆ ಇನ್ನು ಹಲವು ಉಪಯೋಗಗಳು ಇವೆ ಎಂದರು.
ತೀರ್ಪುಗಾರರಾಗಿ ಜಿ.ಶಂಕರ್.ಜಿ.ಸಿ ಶಂಕರರೆಡ್ಡಿ, ಕಲಾಶಂಕರ್, ಡಾಕ್ಟರ್ ವೆಂಕಟಾಚಲ ಅಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಾಧಾನಕರವಾದ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ದಿಂಬಾಲ ಗ್ರಾಮದ ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು