11:57 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ, ನಗರಾಭಿವೃದ್ಧಿ ಇಲಾಖೆ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

06/08/2022, 20:14

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸುಮಾರು 30 ವರ್ಷಗಳು ಕಳೆದಿದ್ದರೂ , ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಓದಗಿಸುವಲ್ಲಿ ವಿಫಲಾಗಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಾಜ್ಯ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣ ಮಾಡಿರುವ ಶ್ರೀ ದೇವರಾಜ ಅರಸು ಬಡಾವಣೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿರುವ ಬಗ್ಗೆ ವಿಚಾರಣೆ ನಡೆಸಿ ಬಡಾವಣೆ ನಿರ್ಮಾಣಗೊಂಡು ಸುಮಾರು 30 ವರ್ಷಗಳು ಕಳೆದಿದ್ದರೂ , ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಓದಗಿಸುವಲ್ಲಿ ವಿಫಲಾಗಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸರ್ಕಾರದ ಕಾರ್ಯದರ್ಶಿಗಳು , ನಗರಾಭಿವೃದ್ಧಿ ಇಲಾಖೆ , ವಿಕಾಸ ಸೌಧ ವಿರುದ್ಧ ಸ್ವಯಂ ಪ್ರೇರಿತರಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು