6:48 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಕೊಳ್ತಮಜಲ್: ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ

22/12/2022, 13:05

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ವತಿಯಿಂದ ಇತ್ತೀಚೆಗೆ ಕೊಳ್ತಮಜಲ್ ಸಾನಕಟ್ಟೆ ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ ಕಾರ್ಯಕ್ರಮ ಮಾಡಲಾಯಿತು.


20 ಮಂದಿ ಸ್ವಯಂಸೇವಕರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟೀಯ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಭೇಟಿ ಸ್ಥಳಕ್ಕೆ ಭೇಟಿ ನೀಡಿ ಸ್ವಯಂಸೇವಕರ ಶ್ರಮದಾನವನ್ನು ಪರಿಶೀಲಿಸಿ ಪ್ರಶಂಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಡಾ.ಲತಾ ಫೆರ್ನಾಂಡಿಸ್ ., ರಾಷ್ಟೀಯ ಸೇವಾ ಯೋಜನಾಧಿಕಾರಿ ಕೀರ್ತನ್ ನಾಯ್ಕ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು