11:57 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊಳ್ತಮಜಲ್: ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ

22/12/2022, 13:05

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ವತಿಯಿಂದ ಇತ್ತೀಚೆಗೆ ಕೊಳ್ತಮಜಲ್ ಸಾನಕಟ್ಟೆ ಕಿಂಡಿ ಅಣೆಕಟ್ಟಿಗೆ ಮಳೆ ನೀರು ಕೊಯ್ಲು ಯೋಜನೆಯಡಿ ಒಂದು ದಿನದ ಶ್ರಮದಾನ ಕಾರ್ಯಕ್ರಮ ಮಾಡಲಾಯಿತು.


20 ಮಂದಿ ಸ್ವಯಂಸೇವಕರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟೀಯ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಭೇಟಿ ಸ್ಥಳಕ್ಕೆ ಭೇಟಿ ನೀಡಿ ಸ್ವಯಂಸೇವಕರ ಶ್ರಮದಾನವನ್ನು ಪರಿಶೀಲಿಸಿ ಪ್ರಶಂಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಡಾ.ಲತಾ ಫೆರ್ನಾಂಡಿಸ್ ., ರಾಷ್ಟೀಯ ಸೇವಾ ಯೋಜನಾಧಿಕಾರಿ ಕೀರ್ತನ್ ನಾಯ್ಕ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು