9:37 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಂಪದವು ಅಂಗನವಾಡಿ ಕೇಂದ್ರದ ಮೇಲ್ಚಾವಣಿ, ನೂತನ ರಿಕ್ಷಾ ಪಾರ್ಕ್ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

02/01/2023, 13:57

ಸುರತ್ಕಲ್(reporterkarnataka.com): ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ಕೊಂಪದವು ಅಂಗನವಾಡಿ ಕೇಂದ್ರಕ್ಕೆ ಮೇಲ್ಚಾವಣಿ, ಕೊಂಪದವು ನೂತನ ರಿಕ್ಷಾ ಪಾರ್ಕ್ ಹಾಗೂ ಮುಚ್ಚೂರು ನೂತನ ರಿಕ್ಷಾ ಪಾರ್ಕನ್ನು ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ , ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ ಎ. ಎಸ್., ಮಾಜಿ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ, ಸದಸ್ಯರಾದ ವೀರಪ್ಪ ಗೌಡ, ರಜನೀಶ್, ಉದಯ ನಾಯ್ಕ್, ಪೂರ್ಣಿಮಾ ಹರಿಪ್ರಕಾಶ್, ಸುಮನ, ಪಂಚಾಯತ್ ಕಾರ್ಯದರ್ಶಿ ಸತೀಶ್ ಹಾಗೂ ಪ್ರಮುಖರಾದ ಪ್ರಸಾದ್ ಕೊಂಪದವು, ಸಂದೇಶ್ ಡೇಸಾ, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು