11:04 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೋಮು ಗಲಭೆ ಪ್ರಚೋದಿಸುವ ಫೋಸ್ಟ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಪೊಲೀಸ್ ಕಮಿಷನರ್ ಗೆ ಶಾಸಕ ಡಾ. ಭರತ್ ಶೆಟ್ಟಿ ಮನವಿ

02/07/2023, 11:05

ಮಂಗಳೂರು(reporterkarnataka.com):ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಭಾವನೆಗೆ ದಕ್ಕೆ ತರುವ, ಕೋಮು ಗಲಭೆ ಪ್ರಚೋದಿಸುವ ಪೋಸ್ಟ್ ಗಳನ್ನು ಹರಿಯಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಕಮೀಷನರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಶಾಸಕರು ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿ ಸುವ್ಯವಸ್ಥೆ ತುಂಬಿರುವ ಜಿಲ್ಲೆಯಲ್ಲಿ ಅವಹೇಳನಕಾರಿ ಪೋಸ್ಟ್ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು