6:44 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊಣಾಜೆ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯ

17/07/2022, 10:25

ಉಳ್ಳಾಲ(reporterkarnataka.com): ತಪ್ಪಿಸಿಕೊಳ್ಳಲು ಯತ್ನಿಸಿದ ಹಳೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳ್ಳಂಬೆಳಗೆ ನಗರದ ಹೊರವಲಯದ ಕೊಣಾಜೆ ಬಳಿ ನಡೆದಿದೆ.


ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯಗಳಾಗಿವೆ. ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ  ತಂಡ ಫೈರಿಂಗ್ ಮಾಡಿದ್ದಾರೆ. ಆತನಿಗೆ ಗಾಯವಾಗಿದ್ದು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆತನ ವಿರುದ್ಧ 15 ಪ್ರಕರಣಗಳಿದ್ದು, 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಆತನನ್ನು ಬಂಧಿಸಲಾಗಿರಲಿಲ್ಲ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು