8:31 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊಣಾಜೆ ಪದವಿ ಕಾಲೇಜು ಮುಚ್ಚುವ ತೀರ್ಮಾನ ಕೈಬಿಡಲು ಡಿವೈಎಫ್ ಐ ಸ್ಪೀಕರ್ ಖಾದರ್ ಗೆ ಮನವಿ

29/05/2024, 15:54

ಮಂಗಳೂರು(reporterkarnataka.com): ಮಂಗಳೂರು ವಿವಿ ಅಧೀನದ ಕೊಣಾಜೆ ಪದವಿ ಕಾಲೇಜು ಮುಚ್ಚುವ ತೀರ್ಮಾನವನ್ನು ಕೈ ಬಿಡಲು ಕೋರಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿ ವತಿಯಿಂದ ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.


ನಿಯೋಗದಲ್ಲಿ ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ತಾಲೂಕು ಅಧ್ಯಕ್ಷ ನಿತಿನ್ ಕುತ್ತಾರ್, ಕಾರ್ಯದರ್ಶಿ ರಿಝ್ವಾನ್ ಹರೇಕಳ, ಕೋಶಾಧಿಕಾರಿ ಅಶ್ಫಾಕ್ ಅರೇಕಳ, ಮುಖಂಡರಾದ ಸರ್ಫರಾಜ್ ಗಂಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು