3:31 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಕೊಣಾಜೆ: ತೆಂಗಿನ ಕಾಯಿ ಕೀಳಲು ಬಂದ ಯುವಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

13/12/2022, 18:47

ಉಳ್ಳಾಲ(reporterkarnataka.com): ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆಂಗಿನಕಾಯಿ ಕೀಳಲೆಂದು ಬಂದ ಯುವಕನೊಬ್ಬ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ವೃತ್ತಿಯಲ್ಲಿ ತೆಂಗಿನ ಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಮಂಜನಾಡಿ ನಿವಾಸಿ ಬಶೀರ್(28) ಎಂಬಾತ ಬಂಧಿತ ಯುವಕ.ಬಶೀರ್
ಬಾಲಕಿಯ ಮನೆಮಂದಿಗೆ ಪರಿಚಿತನಾಗಿದ್ದ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು ಮನೆಯೊಳಗಿದ್ದ ಬಾಲಕಿಯ ಕೈಯನ್ನು ಗಟ್ಟಿಯಾಗಿ ಹಿಡಿದು ಎಳೆದಿದ್ದ ಎನ್ನಲಾಗಿದೆ. ಕೂಡಲೇ ಬಾಲಕಿ ಕಿರುಚಾಡಲು ಆರಂಭಿಸಿದ್ದಾಳೆ ಎನ್ನಲಾಗಿದೆ. ಮಾಹಿತಿ ತಿಳಿದ ಸ್ಥಳೀಯರು ಮನೆಯತ್ತ ಆಗಮಿಸಿ ಬಶೀರ್ ನನ್ನು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು