4:14 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು