11:02 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು