8:09 PM Monday25 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು