12:17 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ 

20/04/2021, 06:45

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ  ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ  ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಾನುವಾರ ಬ್ರಹ್ಮ ರಥೋತ್ಸವ ನೆರವೇರಿತು.

ಬೆಳಗ್ಗೆ ಶ್ರೀ ದೇವರಿಗೆ  ಪಂಚಾಮೃತ  , ಗಂಗಾಭಿಷೇಕ , ಕನಕಾಭಿಷೇಕ ನಡೆದು ಬಳಿಕ ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನಡೆದವು  , ಪುಷ್ಪಾಲಂಕೃತ ಸೇಈ ಶ್ರೀ ವೆಂಕಟರಮಣ  ಹಾಗೂ ಶ್ರೀ ಮಹಾಲಸಾ  ನಾರಾಯಣಿ ದೇವರ ಉತ್ಸವ ಬಳಿಕ ರಥಾರೋಹಣ ನೆರವೇರಿತು . ಸರಕಾರದ ಆದೇಶದ ಪ್ರಕಾರ ಸೂಕ್ತ ಸಾಮಾಜಿಕ ಅಂತರ ಪಾಲಿಸಲಾಗಿದ್ದು , ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ಜರಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು