9:39 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೊಂಡಂಗೇರಿ ಮಹಿಳೆಗೆ ಹಲ್ಲೆ ನಡೆಸಿ ಸರ ಕಳ್ಳತನ ಪ್ರಕರಣ: ಆರೋಪಿ ಮೇಲೆ ಹಲ್ಲೆ ಮಾಡಿದವರ ವಿರುದ್ದ ದೂರು

24/07/2025, 17:29

ಮಡಿಕೇರಿ(reporterkarnataka.com): ಕೊಂಡಂಗೇರಿ ಪರಂಬು ಗ್ರಾಮದಲ್ಲಿ ಮಹಿಳೆಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಆರೋಪಿ ಪಾಲಿಬೆಟ್ಟದ ಮುನವ್ವರ್ ಮೇಲೆ ಹಲ್ಲೆ ನಡಿಸಿದವರ ವಿರುದ್ದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಕಳೆದ ಸೋಮವಾರ ನಡೆದ ಘಟನೆಯಲ್ಲಿ ಮುನ್ನವ್ವರ್ (26) ಎಂಬಾತನನ್ನು ಗ್ರಾಮಸ್ಥರು ಹಾಲುಗುಂದ ತೋಟವೊಂದರಲ್ಲಿ ಸೆರೆ ಹಿಡಿದು 25-30 ಮಂದಿ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಮುನ್ನವ್ವರ್ ಸಹೋದರ ಮನ್ಸೂರ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು