12:28 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕೊನೆಗೂ ಕೂಡಿ ಬಂದ ಮುಹೂರ್ತ: ಮಸ್ಕಿ  ಹಾಗೂ ಬಸವಕಲ್ಯಾಣ ನೂತನ ಶಾಸಕರ ಪ್ರಮಾಣ ವಚನಕ್ಕೆ ದಿನ ಫಿಕ್ಸ್ 

07/06/2021, 17:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಂಗ 

info.reporterkarnataka@gmail.com

ಕೊರೊನಾ ವೇಳೆ ನಡೆದ ವಿಧಾನಸಭೆ  ಉಪ ಚುನಾವಣೆಯಲ್ಲಿ ಜಯದ ಹಾರ ಕೊರಳಿಗೇರಿಸಿಕೊಂಡ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ನ

ನೂತನ ಶಾಸಕ ಬಸವನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಕೊನೆಗೂ ಕೂಡಿ ಬಂದಿದೆ. ಜೂನ್ 8ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಕೊರೊನಾ ಲಾಕ್ ಡೌನ್ ಇರುವುದರಿಂದ ಮಸ್ಕಿ ಹಾಗೂ ಬಸವಕಲ್ಯಾಣದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರವನ್ನು ಮುಂದೂಡಲಾಗಿತ್ತು. ಇದೀಗ ಮಸ್ಕಿ ಕ್ಷೇತ್ರದ ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಸವಕಲ್ಯಾಣ ನೂತನ ಶಾಸಕ ಶರಣು ಸಲಗರ್ ಅವರ ಪ್ರಮಾಣ ವಚನದ ದಿನಾಂಕವನ್ನು ವಿಧಾನಸಭೆ ಸ್ಪೀಕರ್ ನಿಗದಿಪಡಿಸಿದ್ದಾರೆ.

ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿ ಸಭಾಂಗಣದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು