3:21 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ  ಸಿ.ವಿರುಪಾಕ್ಷಪ್ಪ ಆಯ್ಕೆ

04/11/2021, 10:13

ವಿಜಯನಗರ(reporterkarnataka.com)

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು.

ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಚಂದ್ರಕುಮಾರಿ, ತಾಲೂಕು ಸಂಚಾಲಕಿ ಲಕ್ಷ್ಮಿದೇವಿ, ದೇವದಾಸಿ ವಿಮೊಚನೆ ಸಂಘದ ಅಧ್ಯಕ್ಷೆ ಕನ್ನಕೇರಿ ಯಂಕಮ್ಮ, ದಲಿತ ಸಮಿತಿ ಸಂಚಾಲಕ ಬಿಟಿಗುದ್ದಿ ಚಂದ್ರು, ಸಿಐಟಿಯು ಸಂಚಾಲಕರಾದ ಗುನ್ನಳ್ಳಿ ರಾಘವೇಂದ್ರ, ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಸಮ್ಮೇಳದ ನಂತರ ಸಿ.ವಿರುಪಾಕ್ಷಪ್ಪರನ್ನು, ಸಿಪಿಎಂ ಪಾರ್ಟಿ ಕೂಡ್ಲಿಗಿ ತಾಲೂಕು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಸಿಪಿಎಂ ತಾಲೂಕು ಪದಾಧಿಕಾರಿಗಳು ಹಾಗೂ ತಾಲ್ಲೂಕು ಸಮಿತಿ ಸರ್ವ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು