3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಿಪಿಎಂ ತಾಲೂಕು ಸಮ್ಮೇಳನ: ಕಾರ್ಯದರ್ಶಿಯಾಗಿ  ಸಿ.ವಿರುಪಾಕ್ಷಪ್ಪ ಆಯ್ಕೆ

04/11/2021, 10:13

ವಿಜಯನಗರ(reporterkarnataka.com)

ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿಪಿಎಂ ಸಮ್ಮೇಳನ,ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿತು.

ಸಮ್ಮೇಳನದಲ್ಲಿ ಜಿಲ್ಲಾ ಅಧ್ಯಕ್ಷರಾದ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಪ್ರಸಾದ,ನೂತನ ಸಂಚಾಲಕರಾದ ಸಿ. ವಿರುಪಾಕ್ಷಪ್ಪ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಚಂದ್ರಕುಮಾರಿ, ತಾಲೂಕು ಸಂಚಾಲಕಿ ಲಕ್ಷ್ಮಿದೇವಿ, ದೇವದಾಸಿ ವಿಮೊಚನೆ ಸಂಘದ ಅಧ್ಯಕ್ಷೆ ಕನ್ನಕೇರಿ ಯಂಕಮ್ಮ, ದಲಿತ ಸಮಿತಿ ಸಂಚಾಲಕ ಬಿಟಿಗುದ್ದಿ ಚಂದ್ರು, ಸಿಐಟಿಯು ಸಂಚಾಲಕರಾದ ಗುನ್ನಳ್ಳಿ ರಾಘವೇಂದ್ರ, ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಸಮ್ಮೇಳದ ನಂತರ ಸಿ.ವಿರುಪಾಕ್ಷಪ್ಪರನ್ನು, ಸಿಪಿಎಂ ಪಾರ್ಟಿ ಕೂಡ್ಲಿಗಿ ತಾಲೂಕು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಸಿಪಿಎಂ ತಾಲೂಕು ಪದಾಧಿಕಾರಿಗಳು ಹಾಗೂ ತಾಲ್ಲೂಕು ಸಮಿತಿ ಸರ್ವ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು