5:22 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು