10:01 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು