7:19 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು