3:53 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು