3:17 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು