8:11 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ಕೊಪ್ಪ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಸ್ಕಾರ್ಫ್ ವಿವಾದ: ಕೇಸರಿ ಶಲ್ಯ ಧರಿಸಿ ಪ್ರತಿಭಟನೆ

04/01/2022, 16:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಲ್ಯ – ಸ್ಕಾರ್ಫ್ ವಿವಾದ ತಾರಕ್ಕೇರಿದೆ. ಸ್ಕಾರ್ಫ್ ಪ್ರತಿಯಾಗಿ ಇಂದು ಕಾಲೇಜಿನಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರ ವಿಧ್ಯಾರ್ಥಿಗಳನ್ನು ಮನವೊಲಿಸಿದ ಪ್ರಾಂಶುಪಾಲರು ಪ್ರಯತ್ನಿಸಿದರು.

ಜನವರಿ 10ರಂದು ಪೋಷಕರ ಸಭೆ ನಡೆಸುವ ಭರವಸೆ ನೀಡಿದರು.

ಕಾಲೇಜಿಗೆ ರಜೆ ನೀಡಿ ಪೋಷಕರ ಸಭೆ ನಡೆಸಲು ನಿರ್ಧಾರಿಸಲಾಯಿತು. ನಿನ್ನೆಯೂ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಆಗಮಿಸಿದ್ದರು.

ಮೂರು ವರ್ಷದ ಹಿಂದೆ ಇದೇ ವಿವಾದಕ್ಕೆ ಸಿಲುಕಿದ್ದ ಪ್ರಥಮ ದರ್ಜೆ ಕಾಲೇಜು ಸಿಲುಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು