7:15 PM Wednesday16 - July 2025
ಬ್ರೇಕಿಂಗ್ ನ್ಯೂಸ್
Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ…

ಇತ್ತೀಚಿನ ಸುದ್ದಿ

ಕೊಪ್ಪ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು

11/12/2024, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು 2 ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ನಡೆದಿದೆ‌.
ಮೃತ್ಯಪಟ್ಟ ಮಕ್ಕಳನ್ನು ಸೀಮಾ (6) ಹಾಗೂ ರಾಧಿಕಾ (2) ಎಂದು ಗುರುತಿಸಲಾಗಿದೆ.


ಮಧ್ಯಪ್ರದೇಶ ಮೂಲದ ಸುನೀತಾ ಎಂಬುವರ ಮಕ್ಕಳು ಇವರಾಗಿದ್ದಾರೆ.ಕೂಲಿಗಾಗಿ ಮಧ್ಯಪ್ರದೇಶದಿಂದ ಬಂದು ತೋಟದ ಮನೆಯಲ್ಲಿದ್ದ ಕುಟುಂಬ ಇದಾಗಿದೆ.
ಮಕ್ಕಳನ್ನ ಮನೆಯಲ್ಲೇ ಬಿಟ್ಟು ತೋಟದ ಕೆಲಸಕ್ಕೆ ತಾಯಿ
ಹೋಗಿದ್ದರು. ಸಂಜೆ ಮನೆಗೆ ಬಂದಾಗ ಮಕ್ಕಳು ಇಲ್ಲದ್ದನ್ನ ಕಂಡು ತಾಯಿ ಕಣ್ಣೀರಿಟ್ಟರು.
ಕಾರ್ಮಿಕರು ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು