1:23 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊಪ್ಪ: ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರು ವಿಸರ್ಜನೆ; ಗ್ರಾಮಸ್ಥರು ತೀವ್ರ ಆಕ್ರೋಶ

13/02/2024, 17:35

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com
ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಎಸ್ಟೇಟಿನವರು ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರನ್ನು ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಕೊಳೆತ ವಿಷಪೂರಿತ ಪಲ್ಪರ್ ನೀರನ್ನು ಹೊಳೆಗೆ ಬಿಡುತ್ತಿರುವುದರಿಂದ ಏಡಿ, ಮೀನು ಹಾಗೂ ಜಲಜೀವಿಗಳು ಬಲಿಯಾಗುತಿವೆ. ಜಯಪುರ, ಮಕ್ಕಿಕೊಪ್ಪ ಹಾಗೂ ಸುತ್ತಮುತ್ತಲಿನ ಕೆಲ ಗ್ರಾಮದ ಜನರು ಈ ನೀರನ್ನು ಕುಡಿಯುತ್ತಿದ್ದಾರೆ. ಬಿಸಿಲಿನ ತಾಪವೂ ಹೆಚ್ಚಾಗಿದ್ದು ನೀರಿನ ಅಭಾವವು ಉಂಟಾಗಿದೆ ಹೀಗಿರುವಾಗ ಈ ಕೊಳಕು ಕಲುಷಿತ ನೀರನ್ನು ಹೊಳೆಗೆ ಬಿಡುವುದರಿಂದ ಈ ನೀರನ್ನು ಕುಡಿಯುವ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ..
ಜಯಪುರ ಪೋಲಿಸ್ ಠಾಣೆಯಲ್ಲಿ ಎಸ್ಟೇಟಿನ ಮೇಲೆ ಪ್ರಕರಣ ದಾಖಲಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು