6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಪ್ಪ: ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರು ವಿಸರ್ಜನೆ; ಗ್ರಾಮಸ್ಥರು ತೀವ್ರ ಆಕ್ರೋಶ

13/02/2024, 17:35

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com
ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಎಸ್ಟೇಟಿನವರು ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರನ್ನು ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಕೊಳೆತ ವಿಷಪೂರಿತ ಪಲ್ಪರ್ ನೀರನ್ನು ಹೊಳೆಗೆ ಬಿಡುತ್ತಿರುವುದರಿಂದ ಏಡಿ, ಮೀನು ಹಾಗೂ ಜಲಜೀವಿಗಳು ಬಲಿಯಾಗುತಿವೆ. ಜಯಪುರ, ಮಕ್ಕಿಕೊಪ್ಪ ಹಾಗೂ ಸುತ್ತಮುತ್ತಲಿನ ಕೆಲ ಗ್ರಾಮದ ಜನರು ಈ ನೀರನ್ನು ಕುಡಿಯುತ್ತಿದ್ದಾರೆ. ಬಿಸಿಲಿನ ತಾಪವೂ ಹೆಚ್ಚಾಗಿದ್ದು ನೀರಿನ ಅಭಾವವು ಉಂಟಾಗಿದೆ ಹೀಗಿರುವಾಗ ಈ ಕೊಳಕು ಕಲುಷಿತ ನೀರನ್ನು ಹೊಳೆಗೆ ಬಿಡುವುದರಿಂದ ಈ ನೀರನ್ನು ಕುಡಿಯುವ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ..
ಜಯಪುರ ಪೋಲಿಸ್ ಠಾಣೆಯಲ್ಲಿ ಎಸ್ಟೇಟಿನ ಮೇಲೆ ಪ್ರಕರಣ ದಾಖಲಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು