7:24 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು ಸಂಚಾರ ಸ್ಥಗಿತ

27/07/2025, 19:09

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತೀರ್ಥಕೆರೆ ಬಳಿ ಬೃಹತ್ತಾಕಾರದ ಮರವೊಂದು ರಸ್ತೆಗೆ ಬಿದ್ದಿದ್ದು ಬೆಳಗ್ಗೆಯಿಂದ ಜಯಪುರದಿಂದ ಬಸರೀಕಟ್ಟೆ, ಕಳಸ, ಹೊರನಾಡಿಗೆ ಹಾಗೂ ಹೊರನಾಡಿನಿಂದ ಬಸರೀಕಟ್ಟೆ ಜಯಪುರಕ್ಕೆ ಬಸ್ ಸಂಪರ್ಕ ಇಲ್ಲದೆ ಜನ ಪರದಾಡುವಂತಾಗಿದೆ.


ಮರವನ್ನು ಇನ್ನೂ ತೆರವುಗೊಳಿಸುವ ವರೆಗೆ ಸಣ್ಣಪುಟ್ಟ ವಾಹನಗಳು ಓಡಾಡುತ್ತಿವೆ. ಮರವನ್ನು ತೆರವುಗೊಳಿಸಿದ ನಂತರವಷ್ಟೇ ಬಸ್ಸುಗಳು ಈ ಮಾರ್ಗವಾಗಿ ಸಂಚರಿಸಬಹುದಾಗಿದೆ. ಮಲೆನಾಡಿನಲ್ಲಿ ಗಾಳಿ ಮಳೆಗೆ ಹಲವೆಡೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು