3:10 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ

16/07/2024, 12:21

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ.


ಕೊಪ್ಪ-ಜಯಪುರ ರಾಜ್ಯ ಹೆದ್ದಾರಿ ವಾಹನ ಸವಾರರಲ್ಲಿ ಇದು ಆತಂಕ ಮೂಡಿಸಿದೆ.
ರಸ್ತೆಗೆ ಕಲ್ಲು ಇಟ್ಟು ಸ್ಥಳೀಯರು ವಾಹನ ಸವಾರರಿಗೆ
ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು