1:29 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು

22/06/2025, 21:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.


ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋಟ ಇದಾಗಿದೆ.
ಸುಮಾರು 2 ಎಕರೆ, 750ಕ್ಕೂ ಹೆಚ್ಚು ಗಿಡಗಳನ್ನ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ‌ 10 ವರ್ಷ ವಯಸ್ಸಿನ ಕಾಫಿ ಗಿಡಗಳು ಇದಾಗಿವೆ.
ಗಿಡಗಳ ಬುಡಕ್ಕೆ ಕೊಡಲಿ ಹಾಕಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ತೋಟವನ್ನ ಕಳೆದುಕೊಂಡು ಅಜಿತ್ ಕುಟುಂಬ ಆತಂಕಕ್ಕೀಡಾಗಿದೆ.
ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟ ನಾಶವಾಗಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು