6:45 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು

22/06/2025, 21:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.


ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋಟ ಇದಾಗಿದೆ.
ಸುಮಾರು 2 ಎಕರೆ, 750ಕ್ಕೂ ಹೆಚ್ಚು ಗಿಡಗಳನ್ನ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ‌ 10 ವರ್ಷ ವಯಸ್ಸಿನ ಕಾಫಿ ಗಿಡಗಳು ಇದಾಗಿವೆ.
ಗಿಡಗಳ ಬುಡಕ್ಕೆ ಕೊಡಲಿ ಹಾಕಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ತೋಟವನ್ನ ಕಳೆದುಕೊಂಡು ಅಜಿತ್ ಕುಟುಂಬ ಆತಂಕಕ್ಕೀಡಾಗಿದೆ.
ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟ ನಾಶವಾಗಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು