12:03 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೊಪ್ಪ: ಬಿಜೆಪಿ ಮುಖಂಡನ ಕಾಫಿತೋಟ ನಾಶಪಡಿಸಿದ ದುಷ್ಕರ್ಮಿಗಳು; ಫಸಲಿಗೆ ಬಂದಿದ್ದ ಗಿಡಗಳು

22/06/2025, 21:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ಮುಖಂಡನ ಕಾಫಿತೋಟವನ್ನು ದುಷ್ಕರ್ಮಿಗಳು ಕಡಿದು ಹಾಕಿ ನಾಶಪಡಿಸಿದ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀಪದ ತುಪ್ಪೂರು ಗ್ರಾಮದಲ್ಲಿ ನಡೆದಿದೆ.


ಬಿಜೆಪಿ ಮುಖಂಡ ಅಜಿತ್ ತುಪ್ಪೂರು ಎಂಬುವರಿಗೆ ಸೇರಿದ ತೋಟ ಇದಾಗಿದೆ.
ಸುಮಾರು 2 ಎಕರೆ, 750ಕ್ಕೂ ಹೆಚ್ಚು ಗಿಡಗಳನ್ನ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಫಸಲಿಗೆ ಬಂದಿದ್ದ‌ 10 ವರ್ಷ ವಯಸ್ಸಿನ ಕಾಫಿ ಗಿಡಗಳು ಇದಾಗಿವೆ.
ಗಿಡಗಳ ಬುಡಕ್ಕೆ ಕೊಡಲಿ ಹಾಕಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ತೋಟವನ್ನ ಕಳೆದುಕೊಂಡು ಅಜಿತ್ ಕುಟುಂಬ ಆತಂಕಕ್ಕೀಡಾಗಿದೆ.
ದಶಕಗಳಿಂದ ಮಕ್ಕಳಂತೆ ಸಾಕಿ ಬೆಳೆಸಿದ್ದ ಕಾಫಿತೋಟ ನಾಶವಾಗಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು