8:22 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು