5:57 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು