7:13 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಕೊಪ್ಪ: ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ 57 ಕುಟುಂಬಗಳಿಗೆ ನಿವೇಶನ ಹಂಚಿಕೆ

31/05/2025, 19:44

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿಯಲ್ಲಿ ನಿವೇಶನಗಳಿಗೆ ಜಾಗ ಹಂಚಿಕೆಗಾಗಿ ಇಂದು ವಿಶೇಷ ಗ್ರಾಮಸಭೆಯನ್ನು ಗ್ರಾಮ ಪಂಚಾಯತಿ ಸಂಭಾಗಣದಲ್ಲಿ ನಡೆಸಲಾಯಿತು.
ಗುಡ್ಡೆತೋಟದ ಧರೆ ಕುಸಿತದ ಭೀತಿಯಲ್ಲಿದ್ದ ಕುಟುಂಬಗಳು ಸೇರಿದಂತೆ ಸುಮಾರು 57 ಫಲಾನುಭವಿಗಳಿಗೆ ನಿವೇಶನಕ್ಕಾಗಿ ಜಾಗಗಳನ್ನು ಹಂಚಲಾಯಿತು.
ಗುಡ್ಡೆತೋಟ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿ ಧರೆ ಕುಸಿತದ ಭೀತಿಯಲ್ಲಿದ್ದ 8 ಕುಟುಂಬಗಳಿಗೆ ಗುಡ್ಡೆತೋಟದ 153 ಸರ್ವೆ ನಂ ನಲ್ಲಿ ಮತ್ತು 5 ಕುಟುಂಬಗಳಿಗೆ ಭೈರೆದೇವರು ಗ್ರಾಮದ ಸರ್ವೆ ನಂ 189ರಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಹಂಚಿಕೆ ಮಾಡಲಾಗಿದೆ.
ಗ್ರಾಮಸಭೆಯಲ್ಲಿ ವಸತಿ ಮಾರ್ಗದರ್ಶಿ ಅಧಿಕಾರಿ ಓಂಕಾರಮೂರ್ತಿ, ಗ್ರಾಮ ಪಂಚಾಯತಿ ಪಿಡಿಓ ಶೋಭಾ ಹೆಚ್ ಎಸ್, ಹಾಗೂ ಗ್ರಾಮ ಪಂಚಾಯತಿ ಸದ್ಯಸರುಗಳು, ಸಿಬ್ಬಂಧಿಗಳು ಮತ್ತು ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು