5:55 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು