9:39 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು