10:36 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ

22/04/2023, 22:11

ಶಶಿ ಬೆತ್ತದಕೊಳಲು ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ.


ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ ಹೆಜ್ಜೆ ಹಾಗೂ ಲದ್ದಿ ಕಂಡಿದ್ದು ಅಲ್ಲೆ ಒಂದಷ್ಟು ಜಾಗ ಕೂಡ ಹುಡಿ ಮಾಡಿದೆ. ಎಲ್ಲಿಯೂ ಯಾರ ಕಣ್ಣಿಗೂ ಆನೆ ಕಾಣಿಸದ ಆನೆ ಎಲ್ಲಿದೆ? ಎಲ್ಲಿ ಹೋಗಿದೆ ಎಂಬುದು ತಿಳಿಯದೆ ಜನ ಗಾಬರಿಕೊಂಡಿದ್ದಾರೆ. ಕತ್ತಲಾದರೆ ಸಾಕು ಕಾಡುಕೋಣಗಳ ಭಯದಿಂದ ಓಡಾಡುತ್ತಿದ್ದ ಬೆತ್ತದಕೊಳಲು ಗ್ರಾಮಸ್ಥರು ಈಗ ಆನೆಯ ಭಯದಿಂದಲೂ ಓಡಾಡುವ ಪರಿಸ್ಥಿತಿ ಎದುರಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು